ಆರ್ಸಿಬಿ ಆಟಗಾರರ ಸತ್ಕಾರ ಸಮಾರಂಭಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಪಿಅರ್ ಆದೇಶ ಪ್ರತಿಗೆ ಸಹಿ ಹಾಕಿದ್ದು ಸಹ ಅವರೇ, ಅಲ್ಲಿ ಕ್ರಿಕೆಟ್ ಆಟದಲ್ಲಿ ವಿರಾಟ್ ಕೊಹ್ಲಿ ಟೀಮು ಗೆದ್ದಿತು, ಅದರೆ ಆಟಗಾರರನ್ನು ಸತ್ಕರಿಸುವ ಕಾರ್ಯಕ್ರಮ ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ಗೆದ್ದವರು ಯಾರು ಅಂತ ಸಿಎಂ ಮತ್ತು ಡಿಸಿಎಂ ನಡುವೆ ಪೈಪೋಟಿ ನಡೆದಿತ್ತು ಎಂದು ಅಶೋಕ ಹೇಳಿದರು.