ಕೆರೆ ಉಳಿಸಲು ಜಿಂದಾಲ್ ಸಂಸ್ಥೆ ವಿರುದ್ಧ ಹೋರಾಟ ಮಾಡಿದ ವೃದ್ಧರಿಗೆ ಸಿಪಿಐ ಧಮ್ಕಿ

ಜಿಂದಾಲ್ ಸಂಸ್ಥೆ ಒತ್ತುವರಿ ಮಾಡಿದ್ದ ಕೆರೆ ಜಮೀನು ಬಿಡಿಸುವ ಸಂಬಂಧ 15 ವರ್ಷಗಳಿಂದಲೂ ರಾಮಕೃಷ್ಣಯ್ಯ ಹೋರಾಟ ಮಾಡುತ್ತಾ ಬಂದಿದ್ದಾರೆ. ಬಟ್ಟೆ ಬಿಚ್ಚಿಸಿ ಜೈಲಿಗೆ ಹಾಕುವುದಾಗಿ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ. ಮಾದನಾಯಕನಹಳ್ಳಿ ಇನ್ಸೆಪೆಕ್ಟರ್ ಮುರುಳೀಧರ್ ಹೋರಟಗಾರ ರಾಮಕೃಷ್ಣಯ್ಯರಿಗೆ ಧಮ್ಕಿ ಹಾಕಿದ್ದಾರೆ.