ಆದರೆ, ಖುದ್ದು ಸಿದ್ದರಾಮಯ್ಯ ಚಿಂತೆಯಲ್ಲಿದ್ದಾರೆ. ಮೂಲಗಳ ಪ್ರಕಾರ ಅವರನ್ನು ಕೋಲಾರ ಬದಲು ವರುಣಾದಿಂದ ಸ್ಪರ್ಧಿಸುವಂತೆ ಸೂಚಿಸಲಾಗಿದೆ. ಅವರ ಮನೆಯಲ್ಲಿ ಏನೆಲ್ಲ ಚರ್ಚೆಯಾಗುತ್ತಿದೆ ಅಂತ ಇನ್ನೂ ಗೊತ್ತಾಗಿಲ್ಲ