‘ನನಗೆ ಅದು ಸಂಬಂಧ ಇಲ್ಲ’: ದರ್ಶನ್​ ಬಳ್ಳಾರಿ ಜೈಲಿಗೆ ಬಂದ ಬಗ್ಗೆ ಜಮೀರ್​ ನೇರ ಮಾತು

ನಟ ದರ್ಶನ್​ ಮತ್ತು ಸಚಿವ ಜಮೀರ್ ಅಹ್ಮದ್​ ಖಾನ್​ ನಡುವೆ ಉತ್ತಮ ಒಡನಾಟ ಇದೇ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಈಗ ದರ್ಶನ್​ ಅವರು ಬಳ್ಳಾರಿ ಜೈಲಿಗೆ ಶಿಫ್ಟ್​ ಆಗಿದ್ದಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಜಮೀರ್​ ಅಹ್ಮದ್​ ಖಾನ್​ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯಿ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..