ಜೆಡಿಎಸ್ ಒಂದು ಪ್ರಾದೇಶಿಕ ಪಕ್ಷವಾದರೂ ಅದರ ಅಸ್ತಿತ್ವಕ್ಕೆ ಏನೂ ತೊಂದರೆಯಿಲ್ಲ, ಉಪ ಚುನಾವಣೆಯಲ್ಲಿ ಸೋತ ಮಾತ್ರಕ್ಕೆ ಪಕ್ಷವೇನೂ ದುರ್ಬಲಗೊಳ್ಳಲ್ಲ, ಹೆಚ್ ಡಿ ದೇವೇಗೌಡ ಮತ್ತು ಕುಮಾರಣ್ಣನ ಸಾಮರ್ಥ್ಯದ ಮೇಲೆ ನಂಬಿಕೆಯಿದೆ, ಸಾಯೋವರೆಗೂ ಅವರ ಜೊತೆ ಇರುತ್ತೇವೆ ಎಂದು ಮಹೇಶ್ ಹೇಳಿದರು.