ಸ್ಪೀಕರ್ ನಂದ ಕಿಶೋರ್ ಯಾದವ್ ಅವರನ್ನು ಇದಕ್ಕೆ ತಡೆಯೊಡ್ಡುವಂತೆ ಒತ್ತಾಯಿಸಿದ ಸಿಎಂ ನಿತೀಶ್ ಕುಮಾರ್, "ಏನು ನಡೆಯುತ್ತಿದೆ? ಈ ನಿಯಮ 5-6 ವರ್ಷಗಳಿಂದ ಇದೆ. ಅವರಿಗೆ ನೆನಪಿಸಿ. ಯಾರಾದರೂ ಸದನದೊಳಗೆ ಮೊಬೈಲ್ ಬಳಸಿದರೆ ಅವರನ್ನು ಹೊರಗೆ ಕಳುಹಿಸಿ. ನಾನು ಕೂಡ ತುಂಬ ಮೊಬೈಲ್ ಅನ್ನು ಬಳಸುತ್ತಿದ್ದೆ. ಆದರೆ, ಅದರ ಅಡ್ಡ ಪರಿಣಾಮ ತಿಳಿದ ಮೇಲೆ ಈಗ ಮೊಬೈಲ್ ಬಳಕೆ ಕಡಿಮೆ ಮಾಡಿದ್ದೇನೆ ಎಂದು ಬಿಹಾರ ಸಿಎಂ ಹೇಳಿದರು.