ಸೋಮಶೇಖರ್ ಬಿಜೆಪಿ ಟಿಕೆಟ್ ನಿಂದ ಗೆದ್ದಿದ್ದಾರೆ ಮತ್ತು ತಮ್ಮ ಕ್ಷೇತ್ರದ ಜನರಿಗೂ ಮೋಸ ಮಾಡುತ್ತಿದ್ದಾರೆ ಎಂದು ಅಶೋಕ ಹೇಳಿದರು. ಅವರು ರಾಜಕೀಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಪಕ್ಷದ ಲೀಗಲ್ ಸೆಲ್ ಗೆ ಸೂಚನೆ ನೀಡಲಾಗಿದೆ ಎಂದು ಅಶೋಕ ಹೇಳಿದರು.