ಮಂಡ್ಯದ ಜನ ಕೋಳೀನ ಕೇಳಿ ಮೆಣಸು ಅರೆಯಲ್ಲ ಅಂತ ಹೇಳುತ್ತಾರೆ, ತಮ್ಮ ಭಾಗದಲ್ಲಿ ಕೋಳೀನ ಕೇಳಿ ಮಸಾಲೆ ಅರೆಯಲ್ಲ ಅನ್ನುತ್ತಾರೆ, ಹಾಗಾಗಿ ರಾಜ್ಯ ಸರ್ಕಾರ ಏನು ಮಾಡಬೇಕು ಅಂತ ಕುಮಾರಸ್ವಾಮಿಯವರನ್ನು ಕೇಳಬೇಕಾದ ಅವಶ್ಯಕತೆಯಿಲ್ಲ ಎಂದು ಸುರೇಶ್ ಹೇಳಿದರು. ಕುಮಾರಸ್ವಾಮಿ ಕಾಂಗ್ರೆಸ್ ಅನ್ನು ದೂರೋದು, ಕಾಂಗ್ರೆಸ್ ಕುಮಾರಸ್ವಾಮಿಯನ್ನು-ಮೇಕೆದಾಟು ಯೋಜನೆ ಕನಸು ಈಡೇರಿದಂತೆಯೇ!