ಎಂ ಲಕ್ಷ್ನಣ್, ಕೆಪಿಸಿಸಿ ವಕ್ತಾರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇಕಡ 5-6ರಷ್ಟು ಮುಸ್ಲಿಂ ವೋಟುಗಳು ಜೆಡಿಎಸ್ ಪಕ್ಷದ ಪರ ಚಲಾವಣೆಯಾಗಿವೆ. ಇನ್ನು ಮುಂದೆ ಅವು ಕಾಂಗ್ರೆಸ್ ಪಾಲಾಗಲಿವೆ ಎಂದು ಲಕ್ಷ್ಮಣ್ ಹೇಳಿದರು. ಮುಸ್ಲಿಂ ಸಮುದಾಯ ತಮ್ಮ ಪಕ್ಷದ ಮೇಲಿಟ್ಟಿದ್ದ ವಿಶ್ವಾಸಕ್ಕೆ ಹೆಚ್ ಡಿ ಕುಮಾರಸ್ವಾಮಿ ದ್ರೋಹವೆಸಗಿ ಅಧಿಕಾರದಲ್ಲಿದ್ದಾಗ ಮುಸಲ್ಮಾನರಿಗೆ ಇನ್ನಿಲ್ಲದ ಕಿರುಕುಳ ನೀಡಿದ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ ಎಂದು ಎಂ ಲಕ್ಷ್ಮಣ್ ಹೇಳಿದರು.