ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಶಿವರಾಂ ಹೆಬ್ಬಾರ್ ಕೆಲ ತಿಂಗಳುಗಳಿಂದ ಮೌನವಾಗಿದ್ದಾರೆ, ಹೇಳಿಕೆಗಳನ್ನು ನೀಡಿಲ್ಲ, ಅದರೆ ಸೋಮಶೇಖರ್ ಸಮಯ ಸಿಕ್ಕಾಗಲೆಲ್ಲ ರಾಜ್ಯ ಬಿಜೆಪಿ ನಾಯಕತ್ವ ವಿರುದ್ಧ ಹೇಳಿಕೆಗಳನ್ನು ನೀಡುತ್ತಾರೆ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರವಾಗಿ ಮತ ಯಾಚಿಸಿದ್ದು ಗುಟ್ಟಾಗೇನೂ ಉಳಿದಿಲ್ಲ.