ಅವರನ್ನು ಭೇಟಿಯಾಗಿ ಮಾತಕತೆ ನಡೆಸಿ ಗೆಲುವಾಗಿಸಲು ಅವರ ಅಳಿಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಮತ್ತು ಮಗ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಪದ್ಮನಾಭನಗರದಲ್ಲಿರುವ ದೇವೇಗೌಡರ ಮನೆಗೆ ಅಗಮಿಸುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.