ಟೀಂ ಇಂಡಿಯಾ ಆಟಗಾರರಿಗೆ ಜೋಶ್​ ತುಂಬಿದ ಮೈಸೂರಿನ ಹುಡುಗ

ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯಕ್ಕೆ ಕೌಂಟ್‌ಡೌನ್ ಆರಂಭವಾಗಿದೆ. ದುಬೈನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಐದನೇ ಪಂದ್ಯದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿವೆ. ಮೈಸೂರಿನ ಮಕ್ಕಳು ಟೀಮ್ ಇಂಡಿಯಾ ಆಟಗಾರರಿಗೆ ಉತ್ಸಾಹ ತುಂಬಿ, ಶುಭ ಹಾರೈಸಿದ್ದಾರೆ. ಪಂದ್ಯಕ್ಕೆ ಉತ್ಸಾಹದ ವಾತಾವರಣ ನಿರ್ಮಾಣವಾಗಿದೆ.