ಲಕ್ಷ್ನಣ ಸವದಿ, ಶಾಸಕ

ಯಾರ್ಯಾರು ಎಷ್ಟು ದುಡ್ಡು ಮಾಡಿದ್ದಾರೆ, ಎಷ್ಟೆಷ್ಟು ಅಸ್ತಿ ಮಾಡಿದ್ದಾರೆ ಅಂತ ಚೆನ್ನಾಗಿ ಗೊತ್ತಿದೆ, ಅದನ್ನೆಲ್ಲ ಕೆದಕುತ್ತಾ ಕೂತರೆ ಚರ್ಚೆ ದೊಡ್ಡದಾಗುತ್ತಾ ಹೋಗುತ್ತದೆ. ಹಾಗಾಗಿ ಆ ವಿಷಯದ ಬಗ್ಗೆ ಮಾತಾಡುವುದು ಬೇಡ ಎಂದು ಹೇಳಿದರು. ರಾಜ್ಯದ ಮತ್ತೊಂದು ಶಕ್ತಿಕೇಂದ್ರ ಅನಿಸಿಕೊಂಡಿರುವ ಬೆಳಗಾವಿಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆಯೇ ಅಂತ ಕೇಳಿದ ಪ್ರಶ್ನೆಗೆ ಅವರು ಸಮಯ ಬರಲಿ ಗೊತ್ತಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.