ಲೋಕ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ತಾವು ಯಾವ ನಿರ್ಧಾರವನ್ನೂ ತೆಗೆದುಕೊಂಡಿಲ್ಲ, ಪಕ್ಷದ ಸಂಘಟನೆಯಲ್ಲಿ ಬ್ಯೂಸಿಯಾಗಿರುವುದಾಗಿ ಕುಮಾರಸ್ವಾಮಿ ಹೇಳಿದರು.