ಸಿದ್ದರಾಮಯ್ಯ ಸುದ್ದಿಗೋಷ್ಟಿ

ಜುಲೈನಲ್ಲಿ ಉತ್ತಮ ಮಳೆಯಾದ ಬಳಿಕ ಆಗಸ್ಟ್ ನಲ್ಲೂ ಅದು ಮುಂದುವರಿಯುತ್ತದೆ ಅಂತ ನಿರೀಕ್ಷೆ ಇಟ್ಟುಕೊಂಡಿದ್ದು ಹುಸಿ ಹೋಯಿತು, ಅಲ್ಲದೆ ತಮಿಳುನಾಡು ಸರ್ಕಾರ ಕರ್ನಾಟಕ ಸುಪ್ರೀಮ್ ಕೋರ್ಟ್ ಆದೇಶವನ್ನು ಪಾಲಿಸುವುದಿಲ್ಲ ಅಂತ ಪದೇಪದೆ ತಗಾದೆ ತೆಗೆಯುವುದರಿಂದ ನಾವು ಸರಿಯಾದ ಸಮಯದಲ್ಲಿ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.