ಗ್ಯಾರಂಟಿ ಯೋಜನೆಗಳಿಗೆ ಜಾತಿ ಇಲ್ಲ, ಎಲ್ಲ ಜಾತಿಯವರು ಯೋಜನೆಗಳ ಫಲಾನುಭವಿಗಳು; ಹಾಗೆಯೇ ಈ ಯೋಜನೆಗಳು ಕೇವಲ ಕಾಂಗ್ರೆಸ್ಗೆ ವೋಟು ಹಾಕಿದವವರಿಗೆ ಮಾತ್ರ ಅಲ್ಲ, ಬಿಜೆಪಿಯವರೂ ಅವುಗಳ ಫಲ ಉಣ್ಣುತ್ತಿದ್ದಾರೆ, ಈ ಸರ್ಕಾರದಿಂದ ಅನುಕೂಲವಾಗಿದೆ ಅಂತ ಜನರೇ ವಿರೋಧ ಪಕ್ಷಗಳಿಗೆ ಹೇಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.