ಜೆಡಿಎಸ್ ಶಾಸಕ ಜಿಟಿ ದೇವೇಗೌಡ

Channapatna By Poll Result: ಸೋಲನ್ನು ನಿಖಿಲ್ ಸ್ಪೋರ್ಟ್ ಆಗಿ ತೆಗೆದುಕೊಳ್ಳಬೇಕು, ಪ್ರಜಾಪ್ರಭುತ್ವದಲ್ಲಿ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದಿದ್ದೇ, ಆದರೆ ನಿಖಿಲ್​ಗೆ ಮೂರನೇ ಬಾರಿ ಸೋಲಾಗಿದೆ, ಎರಡು ಬಾರಿ ಸೋತವರು ಮೂರನೇ ಬಾರಿ ಗೆದ್ದು ಮಂತ್ರಿಯಾಗಿರುವ ನಿದರ್ಶನಗಳನ್ನು ನೋಡಿದ್ದೇವೆ, ಹಾಗಾಗಿ ನಿಖಿಲ್ ಎದೆಗುಂದುವ ಅವಶ್ಯಕತೆಯಿಲ್ಲ ಎಂದು ದೇವೇಗೌಡ ಹೇಳಿದರು.