ಸಿದ್ದರಾಮಯ್ಯ ನಗರ ಪ್ರದಕ್ಷಿಣೆ ಹಾಕಿದ್ದು ಕೇವಲ ಫೋಟೋಶೂಟ್ ಗಾಗಿಯೇ ಹೊರತು ಮತ್ಯಾವುದಕ್ಕೂ ಅಲ್ಲ, ರಾಜಾ ಕಾಲುವೆಗಳಲ್ಲಿ ಹೂಳು ತುಂಬಿದೆ ರಸ್ತೆಗಳಲ್ಲಿ ಲಕ್ಷಾಂತರ ಗುಂಡಿಗಳು ಬಿದ್ದಿವೆ, ಅವುಗಳನ್ನು ಸರಿಪಡಿಸಲು ಮುಖ್ಯಮಂತ್ರಿಯವರು ಒಂದು ರೂಪಾಯಿಯನ್ನಾದರೂ ಬಿಡುಗಡೆ ಮಾಡಿದರೇ? ಎಂದು ಆಶೋಕ ಕೇಳಿದರು.