ಶಿವರಾಮೇಗೌಡರ ಮಾತುಗಳನ್ನು ಕೇಳಿರುವ ಜನಕ್ಕೆ ಎಂಥ ರಾಜಕಾರಣಿ ಅಂತ ಗೊತ್ತಾಗಿದೆ. ವಿಷಯಾಧಾರಿತ ರಾಜಕಾರಣ ಮಾಡಿ ಗೊತ್ತಿರದ ಮತ್ತು ಒಬ್ಬ ಮಾಜಿ ಪ್ರಧಾನಿಯ ಹಾಗೂ ರಾಜ್ಯದ ಹಿರಿಯ ಮುತ್ಸದ್ದಿಯ ಸಾವು ಬಯಸುವ ಅವರೊಬ್ಬ ಸಂಸ್ಕೃತಿಹೀನ ವ್ಯಕ್ತಿ ಎಂದು ನಿಖಿಲ್ ಹೇಳಿದರು.