ಗಂಗಾವತಿಯಿಂದ ಕೆಆರ್ ಪಿಪಿಯ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವನಣೆಯಲ್ಲಿ ಸ್ಪರ್ಧಿಸಿದಾಗ ತನ್ನ ಗೆಲುವಿಗೆ ಶೇಕಡ 50 ರಷ್ಟು ಬಿಜೆಪಿ ಕಾರ್ಯಕರ್ತರು ಕಾರಣರಾದರೆ ಉಳಿದ 50 ಪರ್ಸೆಂಟ್ ನಷ್ಟು ಕಾಂಗ್ರೆಸ್ ಕಾರ್ಯಕರ್ತರು ಕಾರಣರಾದರು ಅಂತ ಹೇಳಿ ರೆಡ್ಡಿ ಆಶ್ಚರ್ಯ ಮೂಡಿಸಿದರು.