ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ನಾಯಕರಿಗೆ ಅಕ್ಷೇಪಣೆ ಇರೋದು ರಾಮಮಂದಿರದ ಹೆಸರಲ್ಲಿ ನಡೆಯುತ್ತಿರುವ ರಾಜಕೀಯದ ಬಗ್ಗೆ ಎಂದ ಸಚಿವ, ರಾಮನ ಬರ್ತ್ ಸರ್ಟಿಫಿಕೇಟ್ ಕೇಳಿದ್ದು ಒಬ್ಬ ನಾಯಕ, ಅದು ಅವರ ವೈಯಕ್ತಿಕ ವಿಚಾರ ಕಾಂಗ್ರೆಸ್ ಪಕ್ಷ ಅಂಥದನ್ನೆಲ್ಲ ಅನುಮೋದಿಸಲ್ಲ ಎಂದರು.