ಜಗದೀಶ್ ಶೆಟ್ಟರ್

2024 ರ ಲೋಕಸಭಾ ಚುನಾವಣೆಯಲ್ಲಿ ಮಂಗಳಾ ಅವರಿಗೆ ಬಿಜೆಪಿ ಟಿಕೆಟ್ ನೀಡದಿದ್ದರೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೊಡಿಸುವಿರಾ ಅಂತ ಕೇಳಿದ ಪ್ರಶ್ನೆಗೆ ಅವರು, ಅವರು ಬಿಜೆಪಿ ಸಂಸದರಾಗಿದ್ದಾರೆ, ಅವರಿಗೆ ಪುನಃ ಟಿಕೆಟ್ ನೀಡುತ್ತಾರೋ ಬಿಡುತ್ತಾರೋ ಅದು ಬಿಜೆಪಿ ನಾಯಕರಿಗೆ ಸಂಬಂಧಿಸಿದ ವಿಷಯ, ಬಿಜೆಪಿ ಹೈಕಮಾಂಡ್ ತನ್ನ ಮಾತು ಯಾಕೆ ಕೇಳುತ್ತದೆ ಎಂದು ಶೆಟ್ಟರ್ ಪ್ರಶ್ನಿಸಿದರು.