ಆರ್ ಅಶೋಕ ಅಬ್ಬರದ ಭಾಷಣ

ರಾಮನಗರ ಮತ್ತು ಚನ್ನಪಟ್ಟಣದ ಬಗ್ಗೆ ಅಷ್ಟೊಂದು ಕಾಳಜಿ ತೋರುವ ಶಿವಕುಮಾರ್ ಈ ಜಿಲ್ಲೆಯ ಉಸ್ತುವಾರಿ ಮಂತ್ರಿ ಯಾಕಾಗಲಿಲ್ಲ? ಇಲ್ಲೇನೂ ಗಿಟ್ಟದು ಅಂತ ಅವರಿಗೆ ಚೆನ್ನಾಗಿ ಗೊತ್ತಿತ್ತು, ಹಾಗಾಗೇ ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ ಎಂದು ಅಶೋಕ ವ್ಯಂಗ್ಯವಾಡಿದರು. ರಾಮಲಿಂಗಾರೆಡ್ಡಿ ಅವರಿಗೆ ರಾಮನಗರದ ಬಗ್ಗೆ ಏನು ಗೊತ್ತು ಎಂದು ಅವರು ಪ್ರಶ್ನಿಸಿದರು.