ಗೃಹ ಸಚಿವ ಜಿ ಪರಮೇಶ್ವರ

ದಲಿತ ಸಮುದಾಯದ ನಾಯಕನನ್ನು ಪ್ರಧಾನ ಮಂತ್ರಿ ಸ್ಥಾನದ ಅಭ್ಯರ್ಥಿ ಅಂತ ಪ್ರೊಜೆಕ್ಟ್ ಮಾಡಿದರೆ ಇಂಡಿಯ ಮೈತ್ರಿಕೂಟಕ್ಕೆ ನೆರವಾಗಬಹುದು ಎನ್ನುವ ಲೆಕ್ಕಾಚಾರ ಅದರ ನಾಯಕರು ಮಾಡಿಕೊಂಡಿರಬಹುದು. ಅದರೆ, ಖುದ್ದು ಮಲ್ಲಿಕಾರ್ಜುನ ಖರ್ಗೆಯವರೇ ಅದರ ಬಗ್ಗೆ ಹೆಚ್ಚು ಉತ್ಸಾಹ ತೋರುತ್ತಿಲ್ಲ, ವಾಸ್ತವವಾದಿಯಾಗಿ ತಮ್ಮ ವಿಚಾರವನ್ನು ಮುಂದಿಡುತ್ತಿದ್ದಾರೆ.