ಮೊದಲು ಹೊರಬಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸುದ್ದಿಗಾರರೊಂದಿಗೆ ಮಾತಾಡಲು ಮೈಕ್ಗಳ ಬಳಿ ಬರುತ್ತಿರುವಾಗಲೇ ಮುಖ್ಯಮಂತ್ರಿ ಸಹ ಹೊರ ಬೀಳುತ್ತಾರೆ. ಆದರೆ ಮಾಧ್ಯಮದವರನ್ನು ಕಂಡ ಕೂಡಲೇ ಬೆನ್ನುಹಾಕಿ ವಾಪಸ್ಸು ಹೋಗುತ್ತಾರೆ.