ಗಾಲಿ ಜನಾರ್ಧನ ರೆಡ್ಡಿ, ಶಾಸಕ

ಯಡಿಯೂರಪ್ಪನವರು ಡಿಕೆ ಶಿವಕುಮಾರ್ ಅಕ್ರಮ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದ್ದು ದ್ವೇಷದ ರಾಜಕಾರಣ ಅಂತ ಕಾಂಗ್ರೆಸ್ ನಾಯಕರು ಹೇಳುವುದಾದರೆ, ಹಿಂದೆ ಬಳ್ಳಾರಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ತಮ್ಮ ವಿರುದ್ಧ ಸಿಬಿಐ ತನಿಖೆ ಆದೇಶಿಸಿದ್ದು ಕೂಡ ದ್ವೇಷದ ರಾಜಕಾರಣವೇ ಅಂತ ಜನಾರ್ಧನ ರೆಡ್ಡಿ ಹೇಳುತ್ತಾರೆ.