ಶಿಗ್ಗಾವಿ ಅಸೆಂಬ್ಲಿ ಚುನಾವಣೆ ಬಗ್ಗೆ ಪ್ರಶ್ನೆ ಕೇಳಿದಾಗ ಬಸವರಾಜ ಬೊಮ್ಮಾಯಿ ಸಿಡಿಮಿಡಿಗೊಂಡು ಬೇರೆ ಪ್ರಶ್ನೆ ಕೇಳಿ ಎಂದರು. ಶಾಸಕರ ಕಚೇರಿಯನ್ನು ಹಸ್ತಾಂತರ ಮಾಡುವ ಪ್ರಶ್ನೆಗೆ ಉತ್ತರಿಸಿದ ಅವರು, ಗೆದ್ದಿರುವ ಶಾಸಕ ಅಹವಾಲನ್ನು ತಮ್ಮಲ್ಲಿಗೆ ತೆಗೆದುಕೊಂಡು ಬಂದರೆ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು