ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ನರಸಿಂಹರಾಜ ಶಾಸಕ ತನ್ವೀರ್ ಸೇಠ್ ಆಪರೇಶನ್ ಹಸ್ತ ನಡೆಸುವ ಅಗತ್ಯವೇ ಕಾಂಗ್ರೆಸ್ ಪಕ್ಷಕ್ಕಿಲ್ಲ, ಜನ ಬದಲಾವಣೆ ಬಯಸಿ 135 ಸ್ಥಾನಗಳನ್ನು ಪಕ್ಷಕ್ಕೆ ನೀಡಿ ಅಧಿಕಾರಕ್ಕೆ ತಂದಿದ್ದಾರೆ, ಬೇರೆ ಪಕ್ಷಗಳ ಶಾಸಕರ ಅವಶ್ಯಕತೆ ಇಲ್ಲ ಎಂದು ಹೇಳಿದರು.