ಮೋದಿ ಅವರನ್ನು ಆಯ್ಕೆ ಮಾಡಿದ್ರೆ ಉಳಿತೀರಿ: ಮಹಾಲಿಂಗೇಶ್ವ ಸ್ವಾಮೀಜಿ ಜಟ ಭವಿಷ್ಯ ವೈರಲ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರಿಸಿ ತಂದರೆ ಉಳಿತೀರಿ, ಒಂದು ವೇಳೆ ಆರಿಸಿ ತರಲಿಲ್ಲವೆಂದರೆ ಉಳಿಯುವುದಿಲ್ಲ. ಇದರ‌ ಮೇಲೆ ಏನಾದರೂ ವ್ಯತ್ಯಾಸ ಮಾಡಿದರೆ ಹಾಳಾಗುವ ಕಾಲ ಬರುತ್ತದೆ ಎಂದು ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಗರದ ಮಹಾಲಿಂಗೇಶ್ವರ ಮಠದ ಸ್ವಾಮೀಜಿ ಹೇಳಿದ ಜಟ ಭವಿಷ್ಯ ಹೇಳಿದ್ದಾರೆ.