ಕಳೆದ ವರ್ಷ ಕೊರತೆ ಮಳೆಯಿಂದಾಗಿ ಇಡೀ ರಾಜ್ಯದ ಜನ ಕುಗ್ಗಿಹೋಗಿದ್ದಾರೆ, ಅನೇಜ ಕಡೆ ಕುಡಿಯಲು ನೀರಿಲ್ಲ, ಹಸು ಕರುಗಳು ನೀರಿಗಾಗಿ ಹಪಹಪಿಸುವ ದೃಶ್ಯಗಳನ್ನು ನಾವು ನೋಡುತ್ತಿರುತ್ತೇವೆ. ಬೆಳೆಗಳು ಸಂಪರ್ಣ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಮಳೆ ಸುರಿಯಲಾರಂಭಿಸಿದರೆ ಜನಕ್ಕೆ ರೋಮಾಂಚನವಾಗದಿರುತ್ತದೆಯೇ?