ಡಾ ಕೆ ಸುಧಾಕರ್, ಮಾಜಿ ಸಚಿವ

ಟಿಕೆಟ್ ಘೋಷಣೆಯಾಗುವ ಮೊದಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೆ ಎಂದು ಹೇಳಿದ ಸುಧಾಕರ್, ದೇಶ ಈಗ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಕಾಲಘಟ್ಟದಲ್ಲಿದೆ, ಇಂಥ ಕಾಲಘಟ್ಟದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿರುವುದು ಅದೃಷ್ಟವಲ್ಲದೆ ಬೇರೇನೂ ಅಲ್ಲ ಎಂದರು.