ಗುರುವಾರದಂದು ತಮ್ಮನ್ನು ಬಂಧಿಸಿದ ಬೆಳಗಾವಿ ಪೊಲೀಸರು ನಿರ್ಜನ ಪ್ರದೇಶಗಳಲ್ಲಿ ಎನ್ಕೌಂಟರ್ ಮಾಡಬೇಕೆಂದಿದ್ದರೆಂಬ ಸಂದೇಹವನ್ನು ಸಿಟಿ ರವಿ ವ್ಯಕ್ತಪಡಿಸಿದ್ದಾರೆ ಅಂತ ಹೇಳಿದಾಗ ಗೇಲಿ ಮಾಡುವ ಧಾಟಿಯಲ್ಲಿ ಉತ್ತರಿಸಿದ ಚಲುವರಾಯಸ್ವಾಮಿ, ಅವರು ಹಾಗೆ ಅಂದ್ಕೊಳ್ಳೋದೆ ನಿಜವಾದರೆ ಸಿಬಿಐಯಿಂದ ತನಿಖೆ ಮಾಡಿಸಲು ಎಂದು ಹೇಳುತ್ತಾ ನಕ್ಕರು.