ಜನಕಲ್ಯಾಣ ಸಮಾವೇಶಕ್ಕೆ ಪೊಲೀಸ್ ಭದ್ರತೆ

ಸಮಾವೇಶದಲ್ಲಿ ಪಾಲ್ಗೊಳ್ಳಲು ಹಾಸನವಲ್ಲದೆ ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಿಂದ ಜನ ಮತ್ತು ಕಾರ್ಯಕರ್ತರು ಅಗಮಿಸುತ್ತಿದ್ದಾರೆ. ಹಾಸನ ಯಾವತ್ತಿಗೂ ಜೆಡಿಎಸ್ ಭದ್ರಕೋಟೆ ಎನಿಸಿಕೊಂಡಿತ್ತು, ಅದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶ್ರೇಯಸ್ ಪಟೇಲ್ ಸಂಸದರಾಗಿ ಅಯ್ಕೆಯಾದರು.