ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡುವುದರ ಜೊತೆಗೆ ಯುದ್ಧ ಮತ್ತು ಕದನವಿರಾಮದ ಬಗ್ಗೆ ಎದ್ದಿದ್ದ ಎಲ್ಲ ಸಂದೇಹಗಳಿಗೆ ಉತ್ತರ ನೀಡಿದ್ದಾರೆ, ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯವರನ್ನು ಟೀಕಿಸುವ ಕೆಲಕ್ಕಿಳಿಯದೆ ಭಾರತದ ಸೇನೆಗಳು ಮಾಡಿದ ಅದ್ಭುತ ಕಾರ್ಯಗಳನ್ನು ಕೊಂಡಾಡುತ್ತ ಅವರೊಂದಿಗೆ ನಿಲ್ಲಬೇಕು ಎಂದು ವಿಜಯೇಂದ್ರ ಹೇಳಿದರು.