ಹಿಂದೆ ಕೇಂದ್ರ ಸಚಿವರಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೊದಲಾದವರೆಲ್ಲ ತಮ್ಮ ಅಸಮಾಧಾನ ಪ್ರದರ್ಶಿಸಿದ್ದಾರೆ ಎಂದು ಹೇಳಿದ ಅವರು ರಾಜ್ಯ ಬಿಜೆಪಿ ಸೋಮನಹಳ್ಳಿ ಮುದುಕಿ ಕತೆಯನ್ನು ಹೋಲುತ್ತದೆ ಎಂದರು. 6ನೇ ತಾರೀಖಿನ ಬಳಿಕ ಎಲ್ಲ ತಿಳಿಸುವುದಾಗಿ ಮಾಜಿ ಸಚಿವ ಹೇಳಿದರು.