ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು ತಾನಲ್ಲ, ಅದು ಪಕ್ಷದ ಸಂಸದೀಯ ಮಂಡಳಿ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರೀಯ ಚುನಾವಣಾ ಸಮತಿಯ ನಿರ್ಧಾರ ಎಂದು ವಿಜಯೇಂದ್ರ ಹೇಳಿದರು.