ಸುಮಲತಾ ಅಂಬರೀಶ್, ಸಂಸದೆ

ಲೋಕಸಭಾ ಚುವಾವಣೆ ಕೇವಲ ಮಂಡ್ಯ ಕ್ಷೇತ್ರದಲ್ಲಿ ಮಾತ್ರ ನಡೆಯುತ್ತಿಲ್ಲ ಎಂದು ನಗುತ್ತಾ ಹೇಳಿ, ಪಕ್ಷದ ವರಿಷ್ಠರು ಯಾವುದೇ ಕ್ಷೇತ್ರದಲ್ಲಿ ಪ್ರಚಾರ ಮಾಡುವಂತೆ ಹೇಳಿದರೂ ಅದನ್ನು ಮಾಡುತ್ತೇನೆ, ಬರೀ ಮಂಡ್ಯ ಮಾತ್ರವಲ್ಲ ಎಂದರು. ಇನ್ನು ಮುಂದೆ ತಾನು ಪಕ್ಷದ ಚೌಕಟ್ಟಿನೊಳಗೆ ಕೆಲಸ ಮಾಡಬೇಕಾಗುತ್ತದೆ ಎಂದು ಸುಮಲತಾ ಹೇಳಿದರು.