ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ನಿರ್ದಿಷ್ಟವಾದ ಬೇಡಿಕೆಗಳೇನೂ ತಮಗಿಲ್ಲ, ಅದರೆ ಹಲವಾರು ವರ್ಷಗಳಿಂದ ರಾಜ್ಯ ಕೆಲ ಸಮಸ್ಯೆಗಳನ್ನು ಎದುರಿಸುತ್ತಿದೆ, ಅವುಗಳಿಗೆ ಕೇಂದ್ರದಿಂದ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಮತ್ತು ಸಂಪುಟದಲ್ಲಿ ಪ್ರಾತಿನಿಧ್ಯ ಒದಗಿಸುವುದು ಪ್ರಧಾನಿ ನರೇಂದ್ರ ಮೋದಿಯವರ ವಿವೇಚನೆ ಬಿಟ್ಟಿದ್ದು ಎಂದು ಕುಮಾರಸ್ವಾಮಿ ಹೇಳಿದರು.