ಗೃಹ ಸಚಿವ ಜಿ ಪರಮೇಶ್ವರ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಸಲ್ಲಿಸುವ ಅವಶ್ಯಕತೆಯಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ, ಹೈಕಮಾಂಡ್ ಸಿಎಂ ಮಾತನ್ನು ಅಂಗೀಕರಿಸಿದೆ ಮತ್ತು ರಾಜ್ಯ ಸಚಿವ ಸಂಪುಟ ಸಹ ಅವರ ಮಾತನ್ನು ಅನುಮೋದಿಸಿದೆ ಎಂದು ಪರಮೇಶ್ವರ್ ಹೇಳಿದರು.