ಆರ್ ಅಶೋಕ ಪತ್ರಿಕಾ ಗೋಷ್ಟಿ

ಅವನಿಗೆ ವಿದೇಶಕ್ಕೆ ಕಳಿಸಲು ಏರ್ ಟಿಕೆಟ್, ಅಲ್ಲಿ ಉಳಿಯಲು ಹೋಟೆಲ್ ವ್ಯವಸ್ಥೆ, ಊಟೋಪಚಾರ-ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತಿದೆ. ಕಾರ್ತೀಕ್ ನೇ ಪೆನ್ ಡ್ರೈವ್ ಕೊಟ್ಟಿದ್ದು ಅಂತ ದೇವರಾಜೇಗೌಡ ಹೇಳಿದರೂ ವಿದೇಶ ಹೋಗದಂತೆ ಅವನನ್ನು ಯಾಕೆ ತಡೆಯಲಿಲ್ಲ ಎಂದು ಅಶೋಕ ಪ್ರಶ್ನಿಸಿದರು.