ಡಿಕೆ ಶಿವಕುಮಾರ್ ಅಬ್ಬರದ ಭಾಷಣ

ಚನ್ನಪಟ್ಟಣದಿಂದ ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದ ಮತ್ತು ಮುಖ್ಯಮಂತ್ರಿ ಕೂಡ ಆಗಿದ್ದ ಹೆಚ್ ಡಿ ಕುಮಾರಸ್ವಾಮಿಯವರು ಕ್ಷೇತ್ರಕ್ಕೆ ನೀಡಿರುವ ಕೊಡುಗೆಯೇನು ಅಂತ ಕೇಳುವಂತೆ ಶಿವಕುಮಾರ್ ಜನರನ್ನು ಆಗ್ರಹಿಸಿದರು. ಅವರು ಕೇವಲ ಸ್ವಾರ್ಥ ರಾಜಕಾರಣ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.