ವಿರೋಧ ಪಕ್ಷದ ನಾಯಕ ಅರ್ ಅಶೋಕ,

ರಾಜ್ಯ ಸರ್ಕಾರ 2015ರಲ್ಲಿ ಮಾಡಿಸಿದ ಜಾತಿ ಸಮೀಕ್ಷೆ ಹೇಗಿತ್ತು ಅಂತ ಚೆನ್ನಾಗಿ ಗೊತ್ತಿದೆ, ಆ ಸಮೀಕ್ಷಾ ವರದಿಯ ಮೇಲೆ ಸಹಿ ಇರಲಿಲ್ಲ ಮತ್ತು ವರದಿಯ ಮೂಲಪ್ರತಿ ನಾಪತ್ತೆಯಾಗಿತ್ತು! ಇದನ್ನು ತಾನು ಅರೋಪ ಮಾಡಲು ಹೇಳುತ್ತಿಲ್ಲ, ಸಮೀಕ್ಷೆ ನಡೆಸಿದ ಆಯೋಗದ ಅಧ್ಯಕ್ಷರು ಬರೆದ ಪತ್ರವನ್ನು ಆಧಾರವಾಗಿಟ್ಟುಕೊಂಡು ಹೇಳುತ್ತಿದ್ದೇನೆ, ಇಂಥ ಸಮೀಕ್ಷೆಯನ್ನು ಪಿಎಂ ಮೋದಿ ಮಾಡಿಸಬೇಕಾ ಎಂದು ಅಶೋಕ ಪ್ರಶ್ನಿಸಿದರು.