ಇದನ್ನು ತಾನು ಕೇವಲ ಆರೋಪ ಮಾಡಲು ಹೇಳುತ್ತಿಲ್ಲ, ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ ಮುಂದೆ ನಿಂತು ಬೇಕಾದರೂ ತಾನು ಲಕ್ಷ್ಮಿ ಹೆಬ್ಬಾಳ್ಕರ್ ಹಾಗೆ ಹೇಳಿದ್ದಾರೆಂದು ಪ್ರಮಾಣ ಮಾಡುವುದಾಗಿ ಹೇಳಿದ ಯತ್ನಾಳ್, ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಲಿಂಗಾಯತ ನಾಯಕರಿಗೆ ಮುಖ್ಯಮಂತ್ರಿ ಮುಂದೆ ನಿಂತು ಮಾತಾಡುವ ಧೈರ್ಯವಿಲ್ಲ ಎಂದರು.