ಹುಬ್ಬಳ್ಳಿಯಲ್ಲಿ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನೆರವಾಗಿದ್ದಾರೆ. ಅವರು ತಮ್ಮ ಪೊಲೀಸ್ ಬೆಂಗಾವಲು ವಾಹನದಲ್ಲಿ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಆಸ್ಪತ್ರೆ ನಿರ್ದೇಶಕರಿಗೆ ಕರೆ ತುರ್ತು ಚಿಕಿತ್ಸೆಗೆ ಸೂಚಿಸಿದರು. ಈ ಘಟನೆಯಿಂದ ಸಚಿವರ ಮಾನವೀಯತೆ ಎದ್ದು ಕಾಣುತ್ತದೆ.