ಹೆಚ್ ಡಿ ಕುಮಾರಸ್ವಾಮಿ, ಶಾಸಕ

ಸರ್ಕಾರ ಬರ ಪರಿಹಾರ ನಿಧಿಗಾಗಿ ಮನವಿ ಸಲ್ಲಿಸಿ 5 ತಿಂಗಳಾಗಿದೆ, ಕುಮಾರಸ್ವಾಮಿಯವರೇ ಹೇಳಿದಂತೆ ನರೇಗಾ ಯೋಜನೆಗೆ ಸಂಬಂಧಿಸಿದಂತೆ ಕೇವಲ 15 ದಿನಗಳಲ್ಲಿ 100 ದಿನಗಳ ನರೇಗಾ ಕೆಲಸದ ದಿನಗಳನ್ನು 150 ದಿನಗಳಲ್ಲಿ ವಿಸ್ತರಿಸಿಕೊಂಡು ಬಂದಿದ್ದಾರೆ. ತಮ್ಮ ಸರ್ಕಾರ ಪರಿಹಾರ ನಿಧಿಗಾಗಿ ಯಾವಾಗ ಮನವಿ ಸಲ್ಲಿಸಿದೆ ಎಂದು ಕುಮಾರಸ್ವಾಮಿಯವರಿಗೆ ಗೊತ್ತಿಲ್ಲವೇ ಅಂತ ಚಲುವರಾಯಸ್ವಾಮಿ ಪ್ರಶ್ನಿಸುತ್ತಾರೆ.