ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ

ತಮ್ಮನ್ನು ಅವರು ಗುಲಾಮರಂತೆಯೇ ಟ್ರೀಟ್ ಮಾಡುತ್ತಿದ್ದಾರೆ, ಅವರು ಬಳಸುವ ಭಾಷೆ ಸುಸಂಸ್ಕೃತವಲ್ಲ ಎಂದು ಹೇಳಿದ ಬಾಲಕೃಷ್ಣ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಮನಗರದ ಜನ ಸ್ವಾಭಿಮಾನದ ಪರ ಮತ ಚಲಾಯಿಸುತ್ತಾರೋ ಅಥವಾ ಗುಲಾಮಗಿರಿಯನ್ನು ಒಪ್ಪಿಕೊಳ್ಳುತ್ತಾರೋ ಅಂತ ಕಾದು ನೋಡಬೇಕಿದೆ ಎಂದು ಹೇಳಿದರು.