ಶರಣಾಗುವಂತೆ ಪೊಲೀಸರು ಎಚ್ಚರಿಸಿದರೂ ಕುಮಾರ್ ಓಡಿ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾನೆ, ಅಗಲೇ ಪಿಎಸ್ಐ ಅನ್ನಪೂರ್ಣ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಶರಣಾಗು ಅಂತ ಹೇಳಿದ್ದಾರೆ. ಅವನು ಓಟ ಮುಂದುವರಿಸಿದಾಗ ಅನ್ನಪೂರ್ಣ ಪಿಸ್ಟಲ್ ನಿಂದ ಸಿಡಿದ ಮೊದಲ ಗುಂಡು ಅವನ ಕಾಲಿಗೆ ತಾಕಿದೆ ಎರಡನೇಯದ್ದು ಬೆನ್ನಿಗೆ. ಅಸ್ಪತ್ರೆಗೆ ಸಾಗಿಸಿದಾಗ ಅವನು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ.