ಮಲ್ಲಿಕಾರ್ಜುನ ಖರ್ಗೆ ಭಾಷಣ

ಸೋನಿಯಾ ಗಾಂಧಿಯವರು ಯುಪಿಎ ಚೇರ್​ಪರ್ಸನ್ ಆಗಿ ಬಡವರ ಏಳಿಗೆಗೆ ಹಲವಾರು ಕ್ರಾಂತಿಕಾರಿ ಯೋಜನೆಗಳನ್ನು ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದಾಗ ತಂದರು, ಮಹಾತ್ಮಾ ಗಾಂಧಿ ನರೇಗಾ ಯೋಜನೆ, ಆಹಾರ ಭದ್ರತೆ ಯೋಜನೆ, ಆರ್​ಟಿಐ ಕಾಯ್ದೆ ಮೊದಲಾದವು ಅವರು ಕೊಡುಗೆಯಾಗಿವೆ, ಅದರೆ ಎನ್​ಡಿಎ ಸರ್ಕಾರ ಕೇವಲ ಗಾಂಧಿ ಕುಟುಂಬವನ್ನು ಟೀಕಿಸಿ ಅಧಿಕಾರಕ್ಕೆ ಬಂದಿದೆ ಎಂದು ಖರ್ಗೆ ಹೇಳಿದರು.