ಸೋನಿಯಾ ಗಾಂಧಿಯವರು ಯುಪಿಎ ಚೇರ್ಪರ್ಸನ್ ಆಗಿ ಬಡವರ ಏಳಿಗೆಗೆ ಹಲವಾರು ಕ್ರಾಂತಿಕಾರಿ ಯೋಜನೆಗಳನ್ನು ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದಾಗ ತಂದರು, ಮಹಾತ್ಮಾ ಗಾಂಧಿ ನರೇಗಾ ಯೋಜನೆ, ಆಹಾರ ಭದ್ರತೆ ಯೋಜನೆ, ಆರ್ಟಿಐ ಕಾಯ್ದೆ ಮೊದಲಾದವು ಅವರು ಕೊಡುಗೆಯಾಗಿವೆ, ಅದರೆ ಎನ್ಡಿಎ ಸರ್ಕಾರ ಕೇವಲ ಗಾಂಧಿ ಕುಟುಂಬವನ್ನು ಟೀಕಿಸಿ ಅಧಿಕಾರಕ್ಕೆ ಬಂದಿದೆ ಎಂದು ಖರ್ಗೆ ಹೇಳಿದರು.