ಮುಖ್ಯಮಂತ್ರಿ ಸಿದ್ದರಾಮಯ್ಯ ದ್ವಂದ್ವ ನೀತಿ ಅನುಸರಿಸುತ್ತಾರೆ, ಅಧಿಕಾರವಿದ್ದಾಗ ಒಂದು ಇಲ್ಲದಾಗ ಮತ್ತೊಂದು ಮಾತಾಡುತ್ತಾರೆ ಎಂದು ಶ್ರೀರಾಮುಲು ಹೇಳಿದರು.